ವಾರ್ತೆ

ಹಾಸನದ ಮಾಣಿಕ್ಯ ಪ್ರಕಾಶನ ಸಂಸ್ಥೆಯ ವತಿಯಿಂದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕವಿ ಕಾವ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕೆ. ಬೋಯಿಕೇರಿ ಗ್ರಾಮದ ವೈಲೇಶ ಪಿ ಯೆಸ್ ಇವರ ಅಮ್ಮ ನಿಮಗಾಗಿ ಕೃತಿಯ ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ೯ ಕವಿಗಳ ಕೃತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿತು. ಹಾಗೂ ವೈಲೇಶ ಪಿ ಯೆಸ್ ಹಾಗೂ ಹಾಸನ ಜಿಲ್ಲೆಯ ದೇಸು ಆಲೂರು ಚಿಕ್ಕಮಗಳೂರು ಜಿಲ್ಲೆಯ ವಿನಯಚಂದ್ರ

Comments

Popular posts from this blog

ಭಾಮಿನೀ ಷಟ್ಪದಿ

ಗಝಲ್ ಎಂದರೇನು

ನಾ ಕಂಡಂತೆ ಕವಿ ಸಾಹಿತಿಗಳು:- ಡಾಕೇಶ್ ತಾಳಗುಂದ